ನಮ್ಮಶಾಲೆಯಲ್ಲಿ ಸ್ವಾತಂತ್ಯ್ರ ದಿನಾಚರಣೆ ಬಹಳ ವಿಜೃಂಭಣೆಯಿಂದ ನಡೆಯಿತು ನಿವೃತ್ತ ಡಿ.ಇ.ಒ ಶ್ರೀ ಸದಾಶಿವ ನಾಯಕ್. ಯನ್ ಅವರು ಮುಖ್ಯ ಅತಿಥಿಗಳಾಗಿದ್ದರು. ಶಾಲಾ ಸಂಚಾಲಕರಾದ ಶ್ರೀ ಶಂಕರ್ ಮೋಹನ್ ದಾಸ್ ಆಳ್ವ ಅವರು ಅಧ್ಯಕ್ಷತೆ ವಹಿಸಿದ್ದರು . ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು .ನಂತರ ಶಾಲಾ ಮಕ್ಕಳಿಂದ ವೈವಿಧ್ಯಮಯವಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದುವು.
ನಮ್ಮಶಾಲೆಯಲ್ಲಿ ಸ್ವಾತಂತ್ಯ್ರ ದಿನಾಚರಣೆ ಬಹಳ ವಿಜೃಂಭಣೆಯಿಂದ ನಡೆಯಿತು ನಿವೃತ್ತ ಡಿ.ಇ.ಒ ಶ್ರೀ ಸದಾಶಿವ ನಾಯಕ್. ಯನ್ ಅವರು ಮುಖ್ಯ ಅತಿಥಿಗಳಾಗಿದ್ದರು. ಶಾಲಾ ಸಂಚಾಲಕರಾದ ಶ್ರೀ ಶಂಕರ್ ಮೋಹನ್ ದಾಸ್ ಆಳ್ವ ಅವರು ಅಧ್ಯಕ್ಷತೆ ವಹಿಸಿದ್ದರು . ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು .ನಂತರ ಶಾಲಾ ಮಕ್ಕಳಿಂದ ವೈವಿಧ್ಯಮಯವಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದುವು.
Subscribe to:
Post Comments (Atom)
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಮ್ಮ ಶಾಲೆಯಲ್ಲಿ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳು
-
ಮಕ್ಕಳದಿನಾಚರಣೆ ಮಕ್ಕಳದಿನಾಚರಣೆ ಪ್ರಯುಕ್ತ ನಮ್ಮ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಜರಗಿದುವು . ಮಕ್ಕಳೇ ಮಾಡಿದ ಕೃಷಿಯಲ್ಲಿ ಬೆಳೆದ ಅಲಸಂಡೆಯನ್ನು ಕೊಯ್ಯಲಾ...
No comments:
Post a Comment